Saturday | June 20, 2026 |

ಮರಣ ಪ್ರಮಾಣ ದರ; ಕಳೆದ ವರ್ಷಕ್ಕಿಂತ 4 ಪಟ್ಟು ಹೆಚ್ಚು, ಕೆಟ್ಟ ಪರಿಸ್ಥಿತಿ!

Support THE-FILE

spot_img

ಬೆಂಗಳೂರು; ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀಡುವಲ್ಲಿ ಹಿನ್ನಡೆಯಿಂದಾಗಿಯೇ ಬೆಂಗಳೂರು ಮಹಾನಗರದಲ್ಲಿ ಕಂಡು ಬಂದಿರುವ ಸೋಂಕು ಮರಣ ಪ್ರಮಾಣವು ದೆಹಲಿ ಸೇರಿದಂತೆ ದೇಶದ ಒಟ್ಟು 6 ಮಹಾನಗರಗಳಕ್ಕಿಂತಲೂ ಹೆಚ್ಚಿದೆ. ಅಲ್ಲದೆ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದ ಕಾರಣ ಸೋಂಕು ಮರಣ ಪ್ರಮಾಣ ದರ ಹೇಗೆ ಹೆಚ್ಚಲಿದೆ ಎಂಬುದಕ್ಕೆ ಬೆಂಗಳೂರು ಮಹಾನಗರವು ಸಾಕ್ಷಿಯಾಗಿದೆ.

2020ರಲ್ಲಿ ಕಾಣಿಸಿಕೊಂಡ ಕೋವಿಡ್‌ ಮೊದಲ ಅಲೆ ಮತ್ತು 2021ರಲ್ಲಿನ 2ನೇ ಅಲೆಗೆ ಹೋಲಿಸಿದರೆ ಸೋಂಕು ಮರಣ ಪ್ರಮಾಣವು ಶೇಕಡವಾರು ಪ್ರಮಾಣದಲ್ಲಿ ಹೆಚ್ಚಳವಾಗಿದೆ. 2020ರಲ್ಲಿ 10 ಸಾವಿರ ಜನಸಂಖ್ಯೆಗೆ 0.03ರಷ್ಟು ಸೋಂಕು ಮರಣ ಪ್ರಮಾಣವಿದ್ದರೆ 2021ರಲ್ಲಿ ಒಂದು ಸಾವಿರ ಜನಸಂಖ್ಯೆಗೆ 1.1ರಷ್ಟಿದೆ. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 4 ಪಟ್ಟು ಹೆಚ್ಚಾಗಿದೆ.

ಸೂಕ್ತ ಕಾಲದಲ್ಲಿ ಪರೀಕ್ಷೆ ನಡೆಸದ ಕಾರಣ ಬೆಂಗಳೂರು ನಗರದಲ್ಲಿ ಸಾವಿನ ದರವು ಏರುಗತಿಯಲ್ಲಿದೆ. ಪ್ರಾಥಮಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ ಚಿಕಿತ್ಸೆ ಕೊಡಿಸುವುದು ಸಾಧ್ಯವಾಗಿದೆ. ಹೆಚ್ಚಿನವರಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಸಿಗುತ್ತಿದೆ. ಸೋಂಕು ಪತ್ತೆ ಪ್ರಮಾಣ ಗಣನೀಯವಾಗಿ ಇಳಿಕೆಯಾದರೂ ಕೋವಿಡ್‌ ಸೋಂಕಿತರ ಸಾವಿನ ದರ ಇಳಿಕೆಯಾಗದಿರುವುದು ನಿಜಕ್ಕೂ ಅಚ್ಚರಿಯ ಸಂಗತಿ.

ಬಿಬಿಎಂಪಿ ಅಂಕಿ–ಅಂಶಗಳ ಪ್ರಕಾರ 2021ರ ಏಪ್ರಿಲ್‌ ಆರಂಭದಲ್ಲಿ ಕೋವಿಡ್‌ ಸೋಂಕಿತರ ಸಾವಿನ ದರ ಶೇ 0.37ರಷ್ಟಿತ್ತು. ಕೋವಿಡ್‌ ಪೀಡಿತರ ಸಾವಿನ ದರ ಏಪ್ರಿಲ್ ಅಂತ್ಯಕ್ಕೆ ಶೇ 0.56ಕ್ಕೇರಿತ್ತ. ನಗರದಲ್ಲಿ ಜೂನ್‌ 7 ಅಂತ್ಯಕ್ಕೆ ಬೆಂಗಳೂರು ನಗರದಲ್ಲಿ ಕೋವಿಡ್‌ನಿಂದಾಗಿ ಒಟ್ಟು 15,074 ಮರಣಗಳು ಸಂಭವಿಸಿವೆ. ಈ ಪೈಕಿ ಮೇ ತಿಂಗಳಿನಲ್ಲಿ ಮೃತಪಟ್ಟವರ ಸಂಖ್ಯೆ 6,978ಕ್ಕೂ ಹೆಚ್ಚಿದೆ.

ಹಾಗೆಯೇ ಇದೇ ಅವಧಿಯಲ್ಲಿ ಒಟ್ಟು 2,653 ಮಂದಿ ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಮೇ 28ರಂದು 192 ಮಂದಿ ಸಾವನ್ನಪ್ಪಿದ್ದರೆ ಜೂನ್‌ 3ರಂದು 347 ಮಂದಿ ಸಾವನ್ನಪ್ಪಿದ್ದರು. ಜೂನ್‌ 7ರಂದು 199 ಮಂದಿ ಮರಣ ಹೊಂದಿದ್ದರು. ಇದೇ 10 ದಿನದಲ್ಲಿ 1,37,332 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೇ 28ರಂದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 31,237 ಮಂದಿ ಬಿಡುಗಡೆಗೊಂಡಿದ್ದರೆ ಜೂನ್‌ 7ರಂದು 11,488 ಮಂದಿ ಬಿಡುಗಡೆಗೊಂಡಿದ್ದಾರೆ.

ಅದೇ ರೀತಿ ಕಳೆದ 10 ದಿನದಲ್ಲಿ (ಮೇ 28ರಿಂದ ಜೂನ್‌ 7) ಬೆಂಗಳೂರಿನಲ್ಲಿ 8,55,215 ಮಂದಿಗೆ ಲಸಿಕೆ ಹಾಕಲಾಗಿದೆ. ಮೇ 28ರಂದು 92,111 ಮಂದಿಗೆ ಲಸಿಕೆ ಹಾಕಿದ್ದರೆ ಜೂನ್‌ 7ರಂದು ಕೇವಲ 40,826 ಮಂದಿಗೆ ಲಸಿಕೆ ಹಾಕಲಾಗಿದೆ.

ಚೆನ್ನೈ ಮತ್ತು ಕೋಲ್ಕತ್ತಾ ನಗರದಲ್ಲಿಯೂ ಸೋಂಕು ಮರಣ ಪ್ರಮಾಣದ ದರದಲ್ಲಿ ಇಳಿಕೆಯಾಗುತ್ತಿಲ್ಲ. ಆ ಎರಡೂ ನಗರಗಳೂ ಮರಣ ಪ್ರಮಾಣ ದರವನ್ನು ಇಳಿಕೆ ಮಾಡಲು ಹರಸಾಹಸ ಪಡುತ್ತಿವೆ.

ದೆಹಲಿ ನಗರದಲ್ಲಿ ಸೋಂಕು ಮರಣ ಪ್ರಮಾಣವು 563ರಿಂದ 1,304ಕ್ಕೆ ಏರಿದೆ. ಇದರ ಪ್ರಮಾಣ 2.5ರಷ್ಟು ಹೆಚ್ಚಳವಾಗಿದೆ ಎಂಬುದು ಸಾಂಕ್ರಾಮಿಕ ರೊಗ ತಜ್ಞರ ಅಧ್ಯಯನದಿಂದ ಗೊತ್ತಾಗಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img